ಕಾರ್ಕಳದಬೈಲೂರಿನ ಯರ್ಲಪಾಡಿ ಉಮಿಕಲ್ ಕುಂಜದ ಪ್ರಕೃತಿಯ ರಮಣೀಯ ಬೆಟ್ಟದಲ್ಲಿ ಜ.27ರಿಂದ 29ರ ತನಕ ನಡೆಯುವಪರಶುರಾಮ ಥೀಂ ಪಾರ್ಕ್ ಲೋಕಾರ್ಪಣೆಪೂರ್ವಭಾವಿಯಾಗಿ , ಸಮಾರಂಭದ ಕಾರ್ಯಾಲಯದ ಉದ್ಘಾಟನೆ ಹಾಗೂ ಬಲೂನುಗಳನ್ನು ಬಿಡುವುದರ ಮುಖಾಂತರ ವಿ ಸುನಿಲ್ ಕುಮಾರ್ ಚಾಲನೆ ನೀಡಿದರು.ಈ ಕಾರ್ಯಕ್ರಮದಲ್ಲಿ ,ಬಿಜೆಪಿ ಮುಖಂಡರು ,ಪ್ರಮುಖರು ,ಜನಾಭಿಮಾನಿಗಳು ಉಪಸ್ಥಿತರಿದ್ದರು.
join our whatsapp group
ಉಡುಪಿ ನ್ಯೂಸ್ ನಲ್ಲಿ ಜಾಹೀರಾತುಗಾಗಿ ಸಂಪರ್ಕಿಸಿ : ವಾಟ್ಸಪ್ ನಂಬರ್:- 8217755156
Post a Comment