".

Header Ads

ಕದ್ದ ಹಣ ಮಣ್ಣಿನಡಿ ಹೂತಿಟ್ಟಿದ್ದ ಕುಖ್ಯಾತ ಕಳ್ಳನ ಬಂಧನ

 


ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ 35ಕ್ಕೂ ಅಧಿಕ ಕಳ್ಳತನ‌ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ  ಹಾಗೂ ಕೆಎಸ್ ರಾವ್ ರಸ್ತೆಯ ಬಳಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ತಂಗಡಿ ತಾಲೂಕು ಪಡಂಗಡಿ-ಮದ್ದಡ್ಕ ನಿವಾಸಿ   ಹಮೀದ್ (48)   ಪೊಲೀಸರು ಬಂಧಿಸಿದ್ದಾರೆ.

Powered by Blogger.