ಮಲ್ಪೆ ಕಡೆಯಿಂದ ಬೆಂಗಳೂರಿಗೆ ಮೀನು ಸಾಗಿಸುತ್ತಿದ್ದ ಲಾರಿ ಪಾಜೆಗುಡ್ಡೆ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿದ್ದು, ಢಿಕ್ಕಿಯ ರಭಸಕ್ಕೆ ಲಾರಿಯಲ್ಲಿದ್ದ ಮೀನುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದೆ.
ಈ ವಾಹನದಲ್ಲಿ ಚಾಲಕ ಸೇರಿದಂತೆ ಮೂವರಿದ್ದು, ಅವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ, ಗಾಯಾಳುಗಳನ್ನು ಸ್ಥಳೀಯರು ಕಾರ್ಕಳ ಆಸ್ಪತ್ರೆಗೆ ದಾಖಲಿಸಿದ್ದಾರೆ.
Post a Comment