ಹುಬ್ಬಳ್ಳಿಯಲ್ಲಿ ಮಾತನಾಡಿ, ಅಧಿವೇಶನ ಕರೆದ ಕೂಡಲೇ ವಿರೋಧ ಪಕ್ಷದ ನಾಯಕರ ಆಯ್ಕೆ ನಡೆಯುತ್ತದೆ. ಪ್ರತಿ ಸಲವೂ ನಡೆಯುವ ಸಂಪ್ರದಾಯ ಇದಾಗಿದೆ. ಇನ್ನು ಸೋಲಿನ ನೈತಿಕ ಹೊಣೆಯನ್ನು ನಾನು ಈಗಾಗಲೇ ಒಪ್ಪಿಕೊಂಡಿದ್ದೇನೆ. ಹೀಗಿರುವಾಗ, ಚುನಾವಣೆ ಸೋಲಿಗೆ ರಾಷ್ಟ್ರೀಯ ನಾಯಕರು ಬೇಸರಗೊಳ್ಳುವ ಪ್ರಶ್ನೆಯೇ ಬರುವುದಿಲ್ಲʼ ಎಂದಿದ್ದಾರೆ.
Post a Comment