ಮಧ್ಯಾಹ್ನ 3 ಗಂಟೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಸಂಜೆ 5.30ಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಬಳಿಕ ಸಂಜೆ 6 ಗಂಟೆಗೆ ಕೊಲ್ಲೂರಿಗೆ ತೆರಳಿದ್ದಾರೆ.
ಮಾರ್ಚ್ 7 ರಂದು ಬುಧವಾರ ಬೆಳಿಗ್ಗೆ 7 ಗಂಟೆಗೆ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದು ಪೂಜೆಯಲ್ಲಿ ಭಾಗವಹಿಸಿ ವಾಪಸ್ ಆಗಲಿದ್ದಾರೆ. ಡಾ. ಪರವೇಶ್ವರ್ ಅವರು ಗೃಹ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಮಂಗಳೂರು, ಉಡುಪಿ ಪ್ರವಾಸ ಕೈಗೊಂಡಿದ್ದಾರೆ.
Post a Comment