ಧ
ಬೆಂಗಳೂರಿನಲ್ಲಿ ಮಾತನಾಡಿ, ಈ ಪ್ರಕರಣದ ಮರು ತನಿಖೆಗೆ ಎಸ್ಐಟಿ ರಚನೆ ಮಾಡುವ ಬಗ್ಗೆ ಕಾನೂನು ತಜ್ಞರ ಜತೆಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಸೌಜನ್ಯ ಅತ್ಯಾಚಾರ ಕೇಸ್ನ ಬಗ್ಗೆ ಮರು ತನಿಖೆಗೆ ಒತ್ತಾಯಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಸಿಎಂ ಅವರನ್ನು ಭೇಟಿ ಮಾಡಿದ್ದ ವೇಳೆ ಈ ಭರವಸೆ ನೀಡಿದ್ದಾರೆ.
ವಿವಿಧ ಸಂಘಟನೆಗಳ ಕೆ.ಎಸ್ ವಿಮಲಾ, ಗೌರಮ್ಮ, ಡಾ. ಲೀಲಾ ಸಂಪಿಗೆ , ಅಕ್ಕೈ ಪದ್ಮಶಾಲಿ ಇತರು ಈ ವೇಳೆ ಇದ್ದರು.
Post a Comment