ಆದರೆ ಗುಡಿಯ ಜಾಗದ ವಿಚಾರ ಸೇರಿ ಹಲವು ವಿಚಾರಕ್ಕೆ ಆಗಾರ ಜಗಳ, ಕಿರಿಕ್ ಗಳು ನಡೆಯುತ್ತಿತ್ತು ಎನ್ನಲಾಗಿದೆ.
ಆದರೆ ಕಿಡಿಗೇಡಿಗಳು ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟಿದ್ದು, ಭಕ್ತರ ಆಕ್ರೋಶ ಭುಗಿಲೆದ್ದಿದೆ. ಕೊರಗಜ್ಜನ ಗುಡಿಗೆ ಬೆಂಕಿಯಟ್ಟ ಆರೋಪಿಗಳನ್ನು ಬಂಧಿಸುವಂತೆ ಭಕ್ತರು ಆಗ್ರಹಿಸಿದ್ದಾರೆ. ಘಟನೆ ಹಿನ್ನೆಲೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪೊಲೀಸ್ ತನಿಖೆಯಿಂದಷ್ಟೇ ಘಟನೆಗೆ ನಿಖರ ಕಾರಣ ತಿಳಿದು ಬರಬೇಕಿದೆ.
Post a Comment