ಭೀಕರ ಅಪಘಾತದಲ್ಲಿ ಸಾರಿಗೆ ಬಸ್ಸಿನಲ್ಲಿದ್ದ ರಾಯಚೂರಿನ ಮಾಬಮ್ಮ(35), ಬೆಂಗಳೂರು ಮೂಲದ ಪಾರ್ವತಮ್ಮ (45), ಮಸ್ಕಿ ಮೂಲದ (40) ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಐವರಿಗೆ ಗಂಭೀರ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ ರಾಯಚೂರಿನಿಂದ ಬೆಂಗಳೂರಿನತ್ತ ಬರುತ್ತಿತ್ತು.
ಇನ್ನು ಅಪಘಾತದ ಬಳಿಕ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Post a Comment