".

Header Ads

ಕೆಎಸ್‌ಆರ್‌ಟಿಸಿ ಬಸ್‌ಗೆ ಬೆಂಕಿ - ಪವಾಡ ರೀತಿಯಲ್ಲಿ ಪಾರಾದ ಪ್ರಯಾಣಿಕರು

 


ಚಲಿಸುತ್ತಿದ್ದ ವೇಳೆಯಲ್ಲೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಗೆ ಸೇರಿದ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಹೊಸಳ್ಳಿ ಗೇಟ್ ಬಳಿ ನಡೆದಿದೆ.

Powered by Blogger.