ಸಾರ್ವಜನಿಕ ಹಿತಾಸಕ್ತಿಯ ಫೈಲ್ ಗಳು ವಿಲೇವಾರಿ ಆಗದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ . ಬೆಳಗಿನಿಂದಲೇ ದಾಖಲೆ ಪರಿಶೀಲಿಸಿದ ಲೋಕಾಯುಕ್ತ ಪೊಲೀಸರ ತಂಡವು, ಸಾರ್ವಜನಿಕ ಹಿತಾಸಕ್ತಿಯ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಇರುವ ಬಗ್ಗೆ ತನಿಖೆ ನಡೆಸಿದ್ದಾರೆ.
ಈ ಬಗ್ಗೆ ಕಾಪು ಜನಸಂಪರ್ಕ ಸಭೆಯಲ್ಲೂ ಆರೋಪ ಕೇಳಿ ಬಂದಿತ್ತು. ಸಾರ್ವಜನಿಕ ದೂರು ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಹಾಲಮೂರ್ತಿ ರಾವ್, ಡಿವೈಎಸ್ಪಿ, ಮಂಜುನಾಥ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆಯಿತು.
Post a Comment